ವೇದಭಾರತಿಯ ವಾರ್ಷಿಕೋತ್ಸವವು ಬರುವ ಆಗಸ್ಟ್ 5 ರಿಂದ 9 ರವರಗೆ ಹಾಸನದಲ್ಲಿ ನಡೆಯಲಿದೆ.

Sunday 9 December 2012

ಚನ್ನರಾಯಪಟ್ಟಣದಲ್ಲಿ ನಡೆದ ವಿಶೇಷ ವೇದಾಭ್ಯಾಸ

ದಿನಾಂಕ 9.11.2012 ಭಾನುವಾರ ಗುರುಗಳಾದ ವೇದಾಧ್ಯಾಯೀ ಶ್ರೀ ವಿಶ್ವನಾಥಶರ್ಮರ ಮಾರ್ಗದರ್ಶನದಲ್ಲಿ ಹಾಸನದ ಮತ್ತು ಚನ್ನರಾಯಪಟ್ಟಣದ ವಿದ್ಯಾರ್ಥಿಗಳಿಗೆ ವಿಶೇಷ ವೇದಾಭ್ಯಾಸವು ಚನ್ನರಾಯಪಟ್ಟಣದ ವೇದಾಧ್ಯಾಯೀ ಶ್ರೀ ಪ್ರಸಾದ್ ಅವರ ಮನೆಯಲ್ಲಿ ನಡೆಯಿತು. ಅಂದಿನ ಒಂದು ವೀಡಿಯೋ ಇಲ್ಲಿದೆ.

No comments:

Post a Comment